About
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಹಳ್ಳಿ ಯಲ್ಲಿ ರೈತರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಹಸುಗಳು ಬಯಲಿನಲ್ಲಿ ಇರುತ್ತಿದ್ದವು . ಹೀಗಿರುವಾಗ ಅಡ್ಡಾಡುತ್ತಿದ್ದ ಮೂರು ಕರುಗಳು ಅಗಸೆಯ ಬಳಿ ಸೇರಿದವು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com